‘ಮೋದಿ ಅವರು ತಮ್ಮ ಎನ್ಎಸ್ಎ ಹುದ್ದೆಯಿಂದ ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್ ಅವರನ್ನು ವಜಾಗೊಳಿಸಬೇಕು. ಬಿಜೆಪಿಯ ಹಿರಿಯ ನಾಯಕ ಮತ್ತು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಅವರು ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಮತ್ತು ವಾಷಿಂಗ್ಟನ್ DC ಯಿಂದ ಬರಲಿರುವ ಇನ್ನೊಂದು ಭಯಾನಕ ಸುದ್ದಿಯನ್ನು ಒಳಗೊಂಡಂತೆ ಹಲವಾರು ಬಾರಿ ಮೂರ್ಖತನ ಮೆರೆದಿದ್ದಾರೆ. ಒಂದು ವೇಳೆ, ಪ್ರಧಾನಿ ಮೋದಿ ಅವರನ್ನು ವಜಾಮಾಡದೇ ಹೋದರೆ, 2023ರ ಮಧ್ಯದ ವೇಳೆಗೆ ಮೋದಿ ಕೂಡ ರಾಜೀನಾಮೆ ನೀಡಬೇಕಾಗಬಹುದು’ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.