ಜ್ಞಾನವಾಪಿ ವಿವಾದ- ತೀರ್ಪು ನವೆಂಬರ್ 14 ಕ್ಕೆ ಮುಂದೂಡಿದ ನ್ಯಾಯಾಲಯ

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾದ ಹಿನ್ನೆಲೆ, ಇದಕ್ಕೆ ಪೂಜೆ ಸಲ್ಲಿಸುವಂತೆ ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನುವಾರಣಾಸಿಯ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಬೇಕಿತ್ತು. ಆದರೆ, ತೀರ್ಪಿ ದಿನಾಂಕವನ್ನು ಮತ್ತೆ ನವೆಂಬರ್ 14 ಕ್ಕೆ ಮುಂದೂಡಲಾಗಿದೆ.

Leave a Reply

Your email address will not be published. Required fields are marked *