ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಆರ್‌ಎಸ್‌ಎಸ್‌ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು: ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಧಮ್, ತಾಕತ್‍ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ನೀವು ಆರ್‌ಎಸ್‌ಎಸ್‌ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *