ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಸಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಸಿರುವ ಹೇಳಿಕೆಯನ್ನು ನಾನು ಸದುದ್ದೇಶದಿಂದ ಹೇಳಿದ್ದೇನೆ ರಾಜ್ಯದ ಹಿತದೃಷ್ಟಿಯಿಂದ ಧೈರ್ಯ ತೋರಿಸಬೇಕೆಂದು ಹೇಳಿದ್ದೇನೆ. ಕೇಂದ್ರ ಸರ್ಕಾರದಿಂದ ಅನುದಾನ ಸರಿಯಾಗಿ ಬಂದಿಲ್ಲ. ಅನುದಾನ ಎಲ್ಲ ಕಡಿಮೆಯಾಗಿದೆ. ಆ ಅರ್ಥದಲ್ಲಿ ಹೇಳಿದ್ದೇನೆ ಹೊರತು ಬೇರೆ ಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *