ಸಚಿವ ಡಾ..ಸಿ ಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ರಾಮ ಮಂದಿರಕ್ಕೆ1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾಮಾತೆಗೆ ರೇಷ್ಮೆ ಸೀರೆ ಸಮರ್ಪಿಸಿದ ರಾಮನಗರ ಭಕ್ತರು

ಕರ್ನಾಟಕದ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ..ಸಿ ಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು ಇಲ್ಲಿ ಮೈದಾಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಗುರುವಾರ ಸಮರ್ಪಿಸಿತು.

Leave a Reply

Your email address will not be published. Required fields are marked *