ಸಿಎಂ ಐಸಿಸ್ ಸಂಪರ್ಕಿತ ಮೌಲ್ವಿಗಳ ಸಭೆಗೆ ಹೋಗಿದ್ರೆ ಅಮಿತ್ ಶಾಗೆ ,ಮಿಲಿಟರಿಗೆ ಮಾಹಿತಿ ಕೊಡಲಿ – ಪ್ರಿಯಾಂಕ್ ಖರ್ಗೆ ತಿರುಗೇಟು

ಐಸಿಸ್ ಸಂಪರ್ಕಿತ ಮೌಲ್ವಿ ಸಭೆಗೆ ಸಿಎಂ ಹೋಗಿದ್ರು ಅನ್ನೋ ಯತ್ನಾಳ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಯತ್ನಾಳ್ ಹೇಳಿಕೆ ಅವರ ಪಾರ್ಟಿಯವರೇ ಸಿರಿಯಸ್ ಆಗಿ ತಗೋತೀಲ್ಲ. ಆವತ್ತು ಗಂಟೆ ಬಾರಿಸಿದ್ರು, ಇವತ್ತೂ ಗಂಟೆ ಬಾರಿಸ್ತಿದ್ದಾರೆ. ಯತ್ನಾಳ್ ಮಾತಿಗೆ ಅವರ ಪಕ್ಷದಲ್ಲೇ ಬೆಲೆಯಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಸಂಪರ್ಕಿತ ಮೌಲ್ವಿಗಳ ಸಭೆಗೆ ಹೋಗಿದ್ರೆ ಅಮಿತ್ ಶಾಗೆ, ಮಿಲಿಟರಿಗೆ ಯತ್ನಾಳ್ ಅವರು ಮಾಹಿತಿ ಕೊಡಲಿ ಎಂದು ತಿರುಗೇಟು ನೀಡಿದ್ದಾರೆ.

Leave a Reply

Your email address will not be published. Required fields are marked *